10:03 PM Wednesday12 - March 2025
ಬ್ರೇಕಿಂಗ್ ನ್ಯೂಸ್
ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ…

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು