4:45 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು