12:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು