4:40 AM Friday24 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು