1:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಕೆ: ಮಾಜಿ ಸಚಿವ ರಮಾನಾಥವ ರೈ

02/04/2024, 21:04

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು.
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು