9:29 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 18:20

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು