11:44 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಹೈಕಮಾಂಡ್: ಇಂದು ಸಂಜೆ ರಾಜಭವನದಲ್ಲಿ ಪ್ರಮಾಣ ವಚನ

03/08/2026, 11:42

ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ‌ ಸ್ವೀಕಾರ ಸಮಾರಂಭ ನಡೆಯಲಿದೆ.

*ಯಾರೆಲ್ಲ ಸಚಿವರು?*
ಲಕ್ಷ್ಮಣ ಸವದಿ(ಅಥಣಿ)
ಮಾಗಡಿ ಬಾಲಕೃಷ್ಣ(ಮಾಗಡಿ)
ವಿಜಯಾನಂದ ಕಾಶಪ್ಪನವರ್(ಹುನಗುಂದ)
ಶಿವರಾಜ್ ತಂಗಡಗಿ( ಕನಕಗಿರಿ)
ಎಸ್.ಎಸ್.ಮಲ್ಲಿಕಾರ್ಜುನ(ದಾವಣಗೆರೆ ಉತ್ತರ)
ಪುಟ್ಟರಂಗಶೆಟ್ಟಿ(ಚಾಮರಾಜನಗರ)
ಸಂತೋಷ್ ಲಾಡ್(ಕಲಘಟಗಿ)
ಡಾ.ಅಜಯ್ ಸಿಂಗ್(ಜೇವರ್ಗಿ)
ಗಾಯತ್ರಿ ಶಾಂತೇಗೌಡ(ಮೇಲ್ಮನೆ ಸದಸ್ಯೆ)
ರಿಜ್ವಾನ್ ಅರ್ಷದ್(ಶಿವಾಜಿಇ)
ಜಮೀರ್ ಅಹ್ಮದ್ ಖಾನ್(ಚಾಮರಾಜಪೇಟೆ)
ರುದ್ರಪ್ಪ ಲಮ್ಹಾಣಿ
ಶಿವಲಿಂಗೇಗೌಡ(ಅರಸೀಕೆರೆ)
ಚೆಲುವರಾಯಸ್ವಾಮಿ(ನಾಗಮಂಗಲ)
ಬಸವರಾಜ ರಾಯರೆಡ್ಡಿ(ಯಲಬುರ್ಗಾ)
ಟಿ.ರಘುಮೂರ್ತಿ(ಚಳ್ಳಕೆರೆ)
ಬಿ.ನಾಗೇಂದ್ರ(ಬಳ್ಳಾರಿ ಗ್ರಾಮೀಣ)
ಮಂಕಾಳು ವೈದ್ಯ
ಬಸವಂತಪ್ಪ(ಮಾಯಕೊಂಡ)
ಮಧು ಬಂಗಾರಪ್ಪ (ಸೊರಬ)

ಇತ್ತೀಚಿನ ಸುದ್ದಿ

ಜಾಹೀರಾತು