4:47 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ: ರೈ, ಖಾದರ್, ಮಿಥುನ್, ಸೊರಕೆಗೆ ಟಿಕೆಟ್ ಬಹುತೇಕ ಫಿಕ್ಸ್

17/03/2023, 20:58

ಬೆಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿ ಅಂತಿಮಗೊಂಡಿದೆ. ದ.ಕ. ಜಿಲ್ಲೆಯ ಬಂಟ್ವಾಳ ಕ್ಷೇತ್ರದಿಂದ ಬಿ. ರಮಾನಾಥ ರೈ, ಮಂಗಳೂರಿನಿಂದ ಯು.ಟಿ. ಖಾದರ್, ಮೂಡುಬಿದರೆ ಮಿಥುನ್ ರೈ, ಕಾಪುನಿಂದ ವಿನಯಕುಮಾರ್ ಸೊರಕೆ ಹೆಸರು ಈ ಪಟ್ಡಿಯಲ್ಲಿದೆ ಎಂದು ತಿಳಿದು ಬಂದಿದೆ.

ಪಕ್ಷದ ಘಟಾನುಘಟಿ ನಾಯಕರ ಪೈಕಿ ಸಿದ್ದರಾಮಯ್ಯ(ಕೋಲಾರ), ಡಿ.ಕೆ. ಶಿವಕುಮಾರ್ (ಕನಕಪುರ), ದಿನೇಶ್ ಗುಂಡೂರಾವ್(ಗಾಂಧಿನಗರ), ಸೌಮ್ಯ ರೆಡ್ಡಿ(ಜಯನಗರ), ರಾಮಲಿಂಗಾ ರೆಡ್ಡಿ(ಬಿಟಿಎಂ ಲೇ ಔಟ್), ಕೃಷ್ಣಬೈರೇಗೌಡ (ಬ್ಯಾಟರಾಯನಪುರ),
ಬೈರತಿ ಸುರೇಶ್‌ (ಹೆಬ್ಬಾಳ), ಟಿ.ಬಿ.ಜಯಚಂದ್ರ
(ಶಿರಾ), ಅನಿಲ ಚಿಕ್ಕಮಾದು (ಹೆಗ್ಗಡದೇವನಕೋಟೆ), ಕೆ.ಎನ್‌.ರಾಜಣ್ಣ
(ಮಧುಗಿರಿ), ಪ್ರಿಯಾಂಕ್‌ ಖರ್ಗೆ (ಚಿತ್ತಾಪುರ), ಯತೀಂದ್ರ ಸಿದ್ದರಾಮಯ್ಯ (ವರುಣಾ)

ಇತ್ತೀಚಿನ ಸುದ್ದಿ

ಜಾಹೀರಾತು