4:19 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ವಿರುದ್ಧ ಪ್ರಕರಣ ವಾಪಸ್ : ಬಂಧನದಿಂದ ಬಿಡುಗಡೆ

04/06/2021, 22:11

ಮಂಗಳೂರು(reporterkarnataka news): ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್ ಪಡೆಯಲಾಗಿದ್ದು, ಬಂಧನದಿಂದ ಬಿಡುಗಡೆ ಮಾಡಲಾಗಿದೆ.ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.
ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಹೈಲ್ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್
ಪ್ರತಿಭಟನೆ ನಡೆಸಿತ್ತು. ಕಂಕನಾಡಿ ಠಾಣೆಗೆ ಕಾಂಗ್ರೆಸ್ ಮುತ್ತಿಗೆ ನಡೆಸಿತ್ತು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು