9:39 AM Sunday5 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಕಾಂಗ್ರೆಸ್  ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ

20/08/2021, 08:22

ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ‍ಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ  ಹೆಚ್.ಹುಲುಗಪ್ಪ  ಅವರು ನೇಮಿಸಿ ನೇಮಕಾತಿ ಪತ್ರ ನೀಡಿದ್ದಾರೆ. ಕಾಂಗ್ರೇಸ್ ಪಕ್ಷದ ಸಿದ್ಧಾಂತ ಶಿಸ್ಥಿನ ನಿಯಮಗಳಿಗೆ ಒಳಪಟ್ಟು, ಪಕ್ಷದ ಎಲ್ಲಾ ಹಂತದ ಕ್ಷೇಮಾಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ಮುಖಂಡರು ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು