8:54 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? 

12/11/2021, 13:48

(reporterkarnataka.com): 

ಮಧ್ಯಪ್ರದೇಶದ ಜಬಲ್‌‌ಪುರದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್‌ ಯಾದವ್‌ ಅವರ ಪುತ್ರ

ವೈಭವ್‌ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ

ವೈಭವ್‌ ಬಚ್ಚಲು ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿದ ತಕ್ಷಣ ಕುಟುಂಬಸ್ಥರು ಧಾವಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ಆತ ಅದಾಗಲೇ ಸಾವನ್ನಪ್ಪಿದ್ದ.

ಆತನ ಡೆತ್‌ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಜಬಲ್‌ಪುರದ ಪೊಲೀಸ್‌‌‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮೊದಲು ವೈಭವ್‌ ತನ್ನ ಎಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದು, ಇಷ್ಟು ದಿನ ತನ್ನೊಂದಿಗೆ ಕಳೆದರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ತಿಳಿಸಿದ್ದಾನೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು