2:03 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? 

12/11/2021, 13:48

(reporterkarnataka.com): 

ಮಧ್ಯಪ್ರದೇಶದ ಜಬಲ್‌‌ಪುರದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್‌ ಯಾದವ್‌ ಅವರ ಪುತ್ರ

ವೈಭವ್‌ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ

ವೈಭವ್‌ ಬಚ್ಚಲು ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿದ ತಕ್ಷಣ ಕುಟುಂಬಸ್ಥರು ಧಾವಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ಆತ ಅದಾಗಲೇ ಸಾವನ್ನಪ್ಪಿದ್ದ.

ಆತನ ಡೆತ್‌ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಜಬಲ್‌ಪುರದ ಪೊಲೀಸ್‌‌‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮೊದಲು ವೈಭವ್‌ ತನ್ನ ಎಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದು, ಇಷ್ಟು ದಿನ ತನ್ನೊಂದಿಗೆ ಕಳೆದರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ತಿಳಿಸಿದ್ದಾನೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು