3:39 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸೋಲಿಸಲು ಕಾಂಗ್ರೆಸಿಗರೇ ಸಾಕು: ಮೂಡಿಗೆರೆ ಕೈ ಪಾಳಯದಲ್ಲಿ ಅಸಮಾಧಾನ ಸ್ಫೋಟ

29/12/2022, 21:07

ಚಿಕ್ಕಮಗಳೂರು(reporterkarnataka.com): ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಕೂಗಾಟ, ಗದ್ದಲ ಎಲ್ಲವೂ ನಡೆದಿದೆ.

ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ. ನಯನಾ ಮೋಟಮ್ಮ ಸೇರಿದಂತೆ ಜಿಲ್ಲಾಧ್ಯಕ್ಷ ಅಂಶುಮಂತ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಯನಾ ಮೋಟಮ್ಮ ಅವರು ಮೂಡಿಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ ನಯನಾ ಮೋಟಮ್ಮರಿಗೆ ಟಿಕೆಟ್ ನೀಡದಂತೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ನಯನಾ ವಿರುದ್ಧ ಕಾರ್ಯಕರ್ತರ ಕಡೆಗಣನೆ ಆರೋಪ ಕೇಳಿ ಬರುತ್ತಿದೆ. ನಯನ ಪರವಿದ್ದ ಕಾರ್ಯಕರ್ತರ ಜೊತೆಗೆ ಜಿಲ್ಲಾಧ್ಯಕ್ಷರು ಸಭೆ ನಡೆಸುತ್ತಿದ್ದರು. ನಯನ ಪರ-ವಿರೋಧ ಗುಂಪುಗಳ ನಡುವೆ ಗಲಾಟೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು