3:01 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯುವ ಮುಖಂಡರಿಂದ ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ

03/06/2021, 19:17

ಅಥಣಿ(reporterkarnataka news): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಇಲ್ಲದಂತಾಗಿದ್ದು ಜನರ ಬಗ್ಗೆ ಕಾಳಜಿ ಮಾಡದೆ ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ತೊಡಗುತ್ತಿರುವ ಸರ್ಕಾರವಾಗಿದೆ ಎಂದು ರಾಯಬಾಗ್ ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ವೈ ಶಿಂಗಿ ಹೇಳಿದರು.ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಕುಡಚಿ ಮತಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಈ ಕೊರೊನಾ ದುಸ್ಥಿತಿಯಲ್ಲಿ ಜನರ ಬಗ್ಗೆ ಕಾಳಜಇ ತೋರುವುದು ಬಿಟ್ಟು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು ಹರಿಬಿಟ್ಟು ಜನರಿಗೆ ಮಂಕುಬೂದಿ ಹಚ್ಚುತ್ತಿದ್ದಾರೆ. ಜನರು ಆದಷ್ಟು ಪ್ರಜ್ಞಾವಂತರಾಗಬೇಕು. ಈ ಸಂದರ್ಭದಲ್ಲಿ  ನಿಮ್ಮ ಬೆಂಬಲಕ್ಕೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಕೇವಲ ಮಾತಿನ ಮೋಡಿಗೆ ಮರುಳಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದರು.

ಅಥಣಿ ತಾಲೂಕಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದಾಗಿ ಜನಜೀವನ ತುಂಬಾ ಅಸ್ತವ್ಯಸ್ತವಾಗಿದೆ. ಇದನ್ನೆಲ್ಲಾ ಹತೋಟಿಗೆ ತರಲು ಪುರಸಭೆಯ ಅಧಿಕಾರಿಗಳು ಹಾಗೂ ಪೊಲೀಸ್ ಠಾಣೆಯ ಅಧಿಕಾರಿಗಳು ಹಗಲು-ರಾತ್ರಿಯೆನ್ನದೆ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು