2:36 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೊರೊನಾದಿಂದ ಬಚಾವ್ ಆದ ಬಳಿಕ ಹದಿನಾಲ್ಕು ಬಾರಿ ಪ್ಲಾಸ್ಮಾ ದಾನ ಮಾಡಿದ ಅಜಯ್

13/05/2021, 15:28

ಮುಂಬಾಯಿ(Reporter Karnataka News)

ಪುಣೆಯ ಐವತ್ತು ವರ್ಷದ ವ್ಯಕ್ತಿಯೊಬ್ಬರು ಕಳೆದ ವರ್ಷ ಜುಲಾಯಿಂದ ಇಲ್ಲಿಯವರೆಗೆ ಬರೋಬ್ಬರಿ 14 ಬಾರಿ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.
ಹೌದು, ಪುಣೆಯ ಅಜಯ್ ಮುನೊಟ್ ಎನ್ನುವವರು ಕಳೆದ ವರ್ಷ ಕೊರೊನಾಗೆ ತುತ್ತಾಗಿದ್ದರು. ಬಳಿಕ ಗುಣಮುಖರಾಗಿದ್ದು, ಗುಣಮುಖರಾದ 28 ದಿನಗಳ ಬಳಿಕ ಪ್ಲಾಸ್ಮಾವನ್ನು ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಗೆ ದಾನ ಮಾಡಿದ್ದಾರೆ.
ಅಂದಿನಿಂದ ಇಂದಿನವರೆಗೆ ಒಟ್ಟು ಹದಿನಾಲ್ಕು ಬಾರಿ ಪ್ಲಾಸ್ಮಾ ದಾನ ಮಾಡಿದರೂ ಯಾವುದೇ ರೀತಿಯ ಸುಸ್ತು ಅಥವಾ ಆರೋಗ್ಯ ತೊಂದರೆ ಉಂಟಾಗಿಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು