8:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು