11:46 PM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು