1:19 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು