5:29 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು