3:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು