6:05 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು 

22/05/2021, 08:56

ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್‍ನಿಂದ 885 

ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  30703 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25221 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 119, ಬಾದಾಮಿ 36, ಜಮಖಂಡಿ 35, ಹುನಗುಂದ 39, ಮುಧೋಳ 33, ಬೀಳಗಿ 13 ಜನರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1633 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 603976 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 571040 ನೆಗಟಿವ್ ಪ್ರಕರಣ, ಹಾಗೂ 248 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 5234 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು