12:54 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು