7:37 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು