5:25 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ 

26/04/2021, 09:57

ನವದೆಹಲಿ(reporterkarnataka news):

ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಈ ಪರಿಸ್ಥಿತಿ ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಪಿಚೈ ಟ್ವೀಟ್ ಮಾಡಿದ್ದಾರೆ.

ಗೂಗಲ್‌ ಶೀಘ್ರವೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಅಪಾಯದಲ್ಲಿರುವ ಸಮುದಾಯಗಳಿಗೆ ಬೆಂಬಲ ನೀಡುವ ಉದ್ದೇಶದಿಂದ 135 ಕೋಟಿ ರೂ. ಅನುದಾನ

ನೀಡಲಿದೆ ಎಂದು  ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು