10:04 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಬಸನಗೌಡ ಬಾದರ್ಲಿ ಭೇಟಿ: ಸಹಾಯ ಹಸ್ತ ವಿತರಣೆ

02/07/2021, 07:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಸಹಾಯ ಹಸ್ತ ಚಾಚಲು ಮುಂದೆ ಬಂದಿದ್ದಾರೆ.

ತಾಲೂಕಿನಲ್ಲಿ ಕೊರೊನಾದಿಂದ ಸಾವು-ನೋವು ಹಾಗೂ ಉದ್ಯೋಗ ಕಳೆದುಕೊಂಡವರ, ಆರ್ಥಿಕವಾಗಿ ಸಂಕಷ್ಟಕೀಡಾದ ರೈತರು, ಕಾರ್ಮಿಕರ, ಬಡವರ, ಕಷ್ಟಗಳನ್ನು ಆಲಿಸಿದ ಬಾದರ್ಲಿ ಅವರು ಬಾದರ್ಲಿ ಜಿಪಂ ವ್ಯಾಪ್ತಿಯಲ್ಲಿ ಮೃತರಾದ ಬಾದರ್ಲಿಯ ದೂಗಪ್ಪ ನಾಯಕ, ಅಲಬನೂರಿನ ಕೆ. ಬಸವರಾಜಪ್ಪ, ಹರೇಟನೂರನ ದೇವರಾಜ ನಾಯಕ, ಗಿಣಿವಾರದ ವೆಂಕನಗೌಡ ಕೋಟೆಗೋಡೆ ಮತ್ತು ಬಿ.ವೆಂಕಟೇಶ ಅವರ ಕುಂಟುಬಕ್ಕೆ ಭೇಟಿ ನೀಡಿ ಮೃತರ ಕುಂಟುಂಬಸ್ಥರಿಗೆ ಆತ್ಮಸ್ಥೆರ್ಯ ತುಂಬಿ ತಲಾ 10 ಸಾವಿರ ರೂ.ಗಳ ಧನ ಸಹಾಯ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಅವರು,

ಸರಕಾರ ಮೃತರ ಸಂಖ್ಯೆಯಲ್ಲಿ ಸುಳ್ಳು ವರದಿ ನೀಡುತ್ತಿದ್ದು, ಸರಿಯಾದ ವರದಿಯನ್ನು ತರಿಸಿಕೊಂಡು ಮೃತರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. 

ಇಂತಹ ಕಾರ್ಯಗಳು ಮಾಡುವುದರಿಂದ ಅವರಿಗೆ ಅವರ ಕುಟುಂಬ ಶಾಂತಿ ನಮ್ಮದೇ ಸಿಗುತ್ತದೆಂದು ಸೋಮನಾಥ ಶಿವಾಚಾರ್ಯರು ಬಾಳೆಹೊನ್ನೂರು ಪೀಠ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ವೆಂಕಟೇಶ ರಾಗಲಪರ್ವಿ, ಶಿವಕುಮಾರ ಜವಳಿ, ಫಕೀರಯ್ಯ ರಾಗಲಪರ್ವಿ ದೇವಪ್ಪ ಅಲಬನೂರು ಆರ್. ಪಂಪಾಪತಿ, ಮುನ್ನಾ, ಹಾಗೂ ಗ್ರಾಮ ಪಂ.ಸ. ಹುಚ್ಚಪ್ಪ ಹರೇಟನೂರು ಚನ್ನಪ್ಪ ಅಲಬನೂರು ಯಂಕನಗೌಡ ಮಾಜಿ ತಾ.ಪಂ.ಸ ಮಲ್ಲರಡ್ಡಿ, ಗ್ರಾ.ಪಂ.ಸ. ಮಾಹಾದೇವ, ಪಕೀರಪ್ಪ, ನಾಗಪ್ಪ ಮಾ.ಗ್ರಾ.ಪಂ.ಸ. ರಾಮನಗೌಡ, ಸಿದ್ದನಗೌಡ, ಬಸವರಾಜ ನಾಯಕ, ಬಸವರಾಜ, ವೆಂಕಟೇಶ ಯದ್ದಲದೊಡ್ಡಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಊರಿನ ಹಿರಿಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು