9:02 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು