9:24 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು