12:46 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು