3:00 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು