4:34 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ  ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ

08/06/2021, 06:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್ 11ರ ವರೆಗೆ

ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ದಿನಾಂಕ 08-06-2021(ಮಂಗಳವಾರ) ಮದ್ಯಾಹ್ನ 02-00 ಗಂಟೆಯಿಂದ 11-06-2021 (ಶುಕ್ರವಾರ) ರಾತ್ರಿ 12.00 ಗಂಟೆವರೆಗೆ ಈ  ಸಂಪೂರ್ಣ ನಿರ್ಬಂಧ ಜಾರಿಯಲ್ಲಿರುತ್ತದೆ.

ಬ್ಯಾಂಕ್ ಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗಳು ಬೆಳಿಗ್ಗೆ 7.30 ಗಂಟೆಯಿಂದ 10.00ಗಂಟೆವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಮತ್ತು ಮದುವೆಗಳನ್ನು ನಿರ್ಬಂಧಿಸಲಾಗಿರುತ್ತದೆ. 

ಇತ್ತೀಚಿನ ಸುದ್ದಿ

ಜಾಹೀರಾತು