5:25 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು