7:29 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು