3:58 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು