2:31 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು