12:40 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು