12:41 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು