3:40 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು