1:17 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು