12:06 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ

18/05/2021, 09:58

ನವದೆಹಲಿ(reporterkarnataka news):

ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ಬಂದಿದೆ.

ಮೇ 24 ರ ನಂತರ ಲಾಕ್ ಡೌನ್ ವಿಸ್ತರಣೆ ಕುರಿತಂತೆ  ಪ್ರಧಾನಿ ಮೋದಿ ಸಿಎಂ ಮತ್ತು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ  ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು