1:24 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! !

25/05/2021, 18:52

ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್.

ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್ಲಿರುವ ವ್ಯಕ್ತಿತ್ವ. ಸದಾ ವಿವಾದವನ್ನು ಮೈಗೆ ಎಳೆಯುವ ವ್ಯಕ್ತಿ. ಇದೀಗ ಅವರು ಡ್ಯಾನ್ಸ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ.

ಶಾಸಕರ ಡ್ಯಾನ್ಸ್ ಗೆ ಹೊನ್ನಾಳಿ ಕ್ಷೇತ್ರದ ಜನರು ಮನಸೋತಿದ್ದಾರೆ. ಇಂತಹ ಶಾಸಕರನ್ನು ಪಡೆದ ನಾವು ಪುಣ್ಯವಂತರು ಎಂದು ಕ್ಷೇತ್ರದ ಕೆಲವು ಮಂದಿ ರೇಣುಕಾಚಾರ್ಯ ಅವರನ್ನು ಹಾಡಿ ಹೊಗಳಿದ್ದಾರೆ.


ಸೋಂಕಿತರನ್ನು ಮನರಂಜಿಸಲು ಶಾಸಕ ರೇಣುಕಾ ಚಾರ್ಯ ‘ಹುಟ್ಟಿದರೆ ಕನ್ನಡನಾಡಲ್ಲೇ ಹುಟ್ಟಬೇಕು’ ಎಂಬ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನತೆ ಇನ್ನಷ್ಟು ಮಂದಿ ಶಾಸಕರ ಜತೆ ಹೆಜ್ಜೆ ಸೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು