9:37 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಮನರಂಜನೆ ನೀಡಲು ಕುಣಿದು ಕುಪ್ಪಳಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ! !

25/05/2021, 18:52

ಹರಿಹರ(reporterkarnataka news); ಇದೀಗ ವೀಡಿಯೊವೊಂದು ಸಖತ್ ವೈರಲ್ ಆಗುತ್ತಿದೆ. ಹಾಗೆಂತ ಇದೇನು ಪೋಲಿ ವೀಡಿಯೊ ಅಲ್ಲ, ಬದಲಿಗೆ ಏಕ್ ದಂ ಮನೋರಂಜನೆ ನೀಡುವ ಡ್ಯಾನ್ಸ್ ವೀಡಿಯೊ. ಹೊನ್ನಾಳಿ ಬಿಜೆಪಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾಡಿದ ಡ್ಯಾನ್ಸ್.

ರೇಣುಕಾಚಾರ್ಯ ಅವರದ್ದು ಸದಾ ಸುದ್ದಿಯಲ್ಲಿರುವ ವ್ಯಕ್ತಿತ್ವ. ಸದಾ ವಿವಾದವನ್ನು ಮೈಗೆ ಎಳೆಯುವ ವ್ಯಕ್ತಿ. ಇದೀಗ ಅವರು ಡ್ಯಾನ್ಸ್ ಮಾಡುವ ಮೂಲಕ ಸುದ್ದಿ ಮಾಡಿದ್ದಾರೆ.

ಶಾಸಕರ ಡ್ಯಾನ್ಸ್ ಗೆ ಹೊನ್ನಾಳಿ ಕ್ಷೇತ್ರದ ಜನರು ಮನಸೋತಿದ್ದಾರೆ. ಇಂತಹ ಶಾಸಕರನ್ನು ಪಡೆದ ನಾವು ಪುಣ್ಯವಂತರು ಎಂದು ಕ್ಷೇತ್ರದ ಕೆಲವು ಮಂದಿ ರೇಣುಕಾಚಾರ್ಯ ಅವರನ್ನು ಹಾಡಿ ಹೊಗಳಿದ್ದಾರೆ.


ಸೋಂಕಿತರನ್ನು ಮನರಂಜಿಸಲು ಶಾಸಕ ರೇಣುಕಾ ಚಾರ್ಯ ‘ಹುಟ್ಟಿದರೆ ಕನ್ನಡನಾಡಲ್ಲೇ ಹುಟ್ಟಬೇಕು’ ಎಂಬ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನತೆ ಇನ್ನಷ್ಟು ಮಂದಿ ಶಾಸಕರ ಜತೆ ಹೆಜ್ಜೆ ಸೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು