1:07 AM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಏರಿಕೆ: ಇಂದು ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜತೆ ಮಹತ್ವದ ಸಭೆ

07/06/2022, 09:59

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾದ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. 

ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.

ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು