12:45 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು