12:34 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು