5:47 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ:  ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

26/04/2021, 10:53

ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ

ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ.

ವಿಶ್ವದ ಹಲವು ರಾಷ್ಟ್ರಗಳು ಭಾರತಕ್ಕೆ ಈಗಾಗಲೇ ನೆರವು ಘೋಷಿಸಿದ್ದು, ದುಬೈ ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಧೈರ್ಯ ತುಂಬಿದೆ. ಸಂಕಷ್ಟ ಮತ್ತು ಸವಾಲಿನ ಸಂದರ್ಭದರಲ್ಲಿ ನಾವು ಭಾರತದ ಜತೆ ಇದ್ದೇವೆ ಎಂದು ಬುರ್ಜ್ ಖಲೀಫಾದ ಟ್ವೀಟರ್ ಮೂಲಕ ಟ್ವೀಟ್ ಮಾಡಲಾಗಿದೆ. ದುಬೈನ ಇತರ ಪ್ರಮುಖ ಸ್ಥಳದಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು