1:44 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು