12:31 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು