1:55 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ !

26/05/2021, 15:29

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ 
info.reporterkarnataka@gmail.com

ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ  ಸಾಮಾಜಿಕ ಅಂತರ ಹಾಗೂ  ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು.

ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿನ ಬಗ್ಗೆ ಭಯಬಿಟ್ಟು ಗುಂಪುಗೂಡಿದ್ದರು. ಸಾಮಾಜಿಕ ಅಂತರ ಮರೆತು ಒಬ್ಬರನ್ನೊಬ್ಬರು ಅಂಟಿಕೊಂಡು ನಿಂತಿರುವ 

ದೃಶ್ಯ ಕಂಡು ಬಂತು. ನ್ಯಾಯಬೆಲೆ ಅಂಗಡಿಯವರು ಅವರನ್ನು ಕರೆಸುವುದಕ್ಕೆ ಮೊದಲೇ ಬಯೋಮೆಟ್ರಿಕ್ ಹಾಕುವ ಮುನ್ನ ಎಚ್ಚರಿಕೆ ನೀಡಬೇಕಾಗಿತ್ತು. ಆದರೆ ಅದು ಯಾವುದು ಕಾಣ್ತಾ ಇರಲಿಲ್ಲ. ಇದನ್ನು ಕಾಪಾಡುವಲ್ಲಿ ಮಸ್ಕಿ ತಾಲೂಕು ಆಡಳಿತ ವಿಫಲವಾಗಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಾರೆ.

ಕೊರೊನಾ ಬಗ್ಗೆ ತಾಂಡ ಜನರ ಹೇಳಿದರೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಸರಕಾರದ ಆದೇಶ ಗಾಳಿಗೆ ತೂರಿ ಮನಬಂದಂತೆ ನಡೆಯುವ ದೃಶ್ಯ ಮಸ್ಕಿ ಪಟ್ಟಣದ ನ್ಯಾಯಬೆಲೆ ಅಂಗಡಿ ಮುಂದೆ ಕಂಡು ಬಂತು. ಇನ್ನು ಮುಂದಾದ ತಾಲೂಕಾಡಳಿತ ಕಠಿಣ ಲಾಕ್ ಡೌನ್ ಮಾಡಿದ್ದರೂ ಸಹ ಪ್ರಯೋಜನಕ್ಕೆ ಬಾರದ ಹಾಗೆ ಜನರು ನಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು