3:08 AM Friday10 - October 2025
ಬ್ರೇಕಿಂಗ್ ನ್ಯೂಸ್
ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ… ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು;…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

09/10/2025, 20:42

ಮಂಗಳೂರು(reporterkarnataka.com): ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ
ಈಗಾಗಲೇ ಮೂರು ಬಾರಿ ಬೆಳ್ತಂಗಡಿ ಪೊಲೀಸರು
ನೋಟಿಸ್ ನೀಡಿದ್ದಾರೆ. ಆದರೆ ಪೊಲೀಸರು ನೀಡಿದ ಮೂರು ನೋಟಿಸ್ ಗೂ ಪ್ರತಿಕ್ರಿಯಿಸದೆ ತಿಮರೋಡಿ ಅಜ್ಞಾತರಾಗಿದ್ದಾರೆ. ಬಂಧನ ಭೀತಿಯಿಂದ ಕಳೆದ 20 ದಿನಗಳಿಂದ ತಿಮರೋಡಿ ಅಜ್ಞಾತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು