3:29 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

27ರ ನಂತರ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ 

25/04/2022, 09:27

ಹೊಸದಿಲ್ಲಿ(reporterkarnataka.com):

ಕೋವಿಡ್ ‌4ನೇ ಅಲೆಯ ಆತಂಕ ಇರುವ ಕಾರಣ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27ರಂದು ಪ್ರಧಾನ ಮಂತ್ರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.ನಂತರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹಿಂದಿನ ಅನುಭವಗಳನ್ನು ಆಧರಿಸಿ ಕೋವಿಡ್ ನಿರ್ವಹಣೆಗೆ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುವುದು. ವಿಜ್ಞಾನಿಗಳು,ತಜ್ಞರ ಸಲಹೆಗಳನ್ನು ಕೂಡ ಪಡೆಯಲಾಗುವುದು. 27ರ ನಂತರ ಕೋವಿಡ್ ಶಿಷ್ಟಾಚಾರ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು